ಸಾಗರ ಪೊಲೀಸರಿಂದ ಗಾಂಜಾ ವಶ…
ಸಾಗರ ಟೌನ್ ಎಳ್ಳಾರೆ ಕ್ರಾಸ್ ನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್…
voice of society
ಸಾಗರ ಟೌನ್ ಎಳ್ಳಾರೆ ಕ್ರಾಸ್ ನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್…
ಶ್ರೀಮತಿ ಲತಾ ಬಿ. ಕೆ. ಸಿಪಿಐ, ಶಿವಮೊಗ್ಗ ಸಂಚಾರಿ ವೃತ್ತ ರವರು ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ ಶಾಲಾ ವಾಹನಗಳ ತಪಾಸಣೆ ನಡೆಸಿ, ವಾಹನಗಳಲ್ಲಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕಿರುವ ದಾಖಲಾತಿಗಳಾದ ಆರ್.ಸಿ (ನೋಂದಣಿ ಪ್ರಮಾಣ ಪತ್ರ), ಇತ್ತೀಚಿನ ಎಮಿಷನ್ ಟೆಸ್ಟ್ ಪ್ರಮಾಣ ಪತ್ರ,…
ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಅವರನ್ನು ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳದ ಅಧ್ಯಕ್ಷರಾದ ಡಾಕ್ಟರ್ ಕಡಿದಾಳ್ ಗೋಪಾಲರವರ ನೇತೃತ್ವದಲ್ಲಿ ಭದ್ರಾವತಿಯ ಜನರ ಜೀವಾಳವಾದ ವಿ ಐ ಎಸ್ ಎಲ್…
ಶಿವಮೊಗ್ಗ ನಗರದ ಸವಾರ್ ಲೈನ್ ರಸ್ತೆಯ ಮಲ್ನಾಡ್ ಕೆಫೆಯ ಹತ್ತಿರ ಇರುವ ಕನ್ಸರ್ ವೆನ್ಸಿಯಲ್ಲಿ ಗಿಡ ಗಂಟಿಗಳು ಬೆಳೆದಿದ್ದು, ಸಾರ್ವಜನಿಕರು ಕಸವನ್ನು ಅಲ್ಲಿಯೇ ಎಸೆಯುತ್ತಿದ್ದರು ಇದರಿಂದ ಸದರಿ ಕನ್ಸರ್ ವೆನ್ಸಿಯು ಸಾರ್ವಜನಿಕ ಬಳಕೆಗೆ ಯೋಗ್ಯವಲ್ಲದ ರೀತಿಯಲ್ಲಿತ್ತು. ಶ್ರೀ ತಿರುಮಲೇಶ್, ಪಿಎಸ್ಐ ಪಶ್ಚಿಮ…
ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಕವಿತಾ ಯೋಗಣ್ಣನವರ್ ಅಧಿಕಾರ ಸ್ವೀಕರಿಸಿದರು. ಕವಿತಾ ಯೋಗಪ್ಪನವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ವರ್ಗಾವಣೆಯಾಗಿದ್ದಾರೆ. ವರದಿ ಪ್ರಜಾ ಶಕ್ತಿ
ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಹೃದಯಾಘಾತವಾಗಿದೆ. ಇಂದು ಬಿಜೆಪಿಯ ಪ್ರತಿಭಟನೆಯಲ್ಲಿ ಭಾಗಿಯಾದ ಭಾನುಪ್ರಕಾಶ್ ಭಾಷಣ ಮಾಡಿ ಸ್ವಲ್ಪ ಸುಸ್ತಾಗುತ್ತದೆ ಎಂದು ಕುಳಿತುಕೊಂಡಿದ್ದರು.ನಂತರ ಮ್ಯಾಕ್ಸ್ ಆಸ್ಪತ್ರೆ ಸೇರಿಸಲಾಗಿತ್ತು.ಆಸ್ಪತ್ರೆಯ ವೈದ್ಯರು ಹೃದಯಾಘಾತವಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ವಿವಿಧ ಕಡೆ ವಿನೂತನ ಪ್ರತಿಭಟನೆಗೆ ನಡೆಸಿತು. ನೆಹರು ರಸ್ತೆಯಲ್ಲಿ ಶಾಸಕ ಚನ್ನಬಸಪ್ಪ ರವರು ಜಿಲ್ಲಾಧ್ಯಕ್ಷ ಮೇಘರಾಜ್ ದ್ವಿಚಕ್ರ ವಾಹನವನ್ನು ಚಟ್ಟದಲ್ಲಿ ಕಟ್ಟಿಕೊಂಡು ಬಂದರು. ಪರಿಷತ್ ಸದಸ್ಯ…
ರಾಜ್ಯ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದರು. ನಗರದಲ್ಲಿ ವಿವಿಧ ಕಡೆ ಯುವ ಮೋರ್ಚಾ ಮಹಿಳಾ ಮೋರ್ಚಾ ಕಡೆಯಿಂದ ಪ್ರತಿಭಟನೆ ನಡೆಯಿತು. ವರದಿ ಪ್ರಜಾ ಶಕ್ತಿ
ಶಿವಮೊಗ್ಗದಲ್ಲಿ ಬಕ್ರೀದ್ ಹಬ್ಬವನ್ನು ಆಚರಿಸಿದರು. ಬಲಿದಾನ ಮತ್ತು ತ್ಯಾಗದ ಪ್ರತೀಕವಾದ ಹಬ್ಬವನ್ನು ಬೆಳಗ್ಗೆ 7:00 ಗಂಟೆಯಿಂದ ಸುಮಾರು 6ಸಾವಿರ ಜನ ನಗರದ ಈದ್ಗಾ ಮೈದಾನದಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬ ಆಚರಿಸಿದರು. ಜಿಲ್ಲೆಯಲ್ಲಿ 215 ಕಡೆ ಪ್ರಾರ್ಥನೆ ಸಲ್ಲಿಸಿದರು. ಹಬ್ಬದ…
ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಮಗನ ಮದುವೆ ಅದ್ದೂರಿಯಾಗಿ ನಡೆಯಿತು. ನಗರದ ಸರ್ಜಿ ಕನ್ವೆನ್ಷನಲ್ ಹಾಲ್ ನಲ್ಲಿ ಚನ್ನಬಸಪ್ಪ ರವರ ಎರಡನೇ ಪುತ್ರ ವರುಣ್ ಮತ್ತು ಲಕ್ಷ್ಮಿ ಸಪ್ತಪದಿ ತುಳಿಯುವ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಶುಭ ಸಮಾರಂಭಕ್ಕೆ ಮಾಜಿ…