ತ್ರಿಯಂಬಕಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಪತ್ರಕರ್ತ ಅನಿಲ್ ವಿಧಾತ ಅವಿರೋಧ ಆಯ್ಕೆ…
ತೀರ್ಥಹಳ್ಳಿ : ತಾಲೂಕಿನ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನವನ್ನು ಪರ್ತಕರ್ತರೊಬ್ಬರು ಅಲಂಕರಿಸಿದ್ದಾರೆ. ಜಿಲ್ಲೆಯಲ್ಲಿ ಗ್ರಾಮಪಂಚಾಯತಿ ಚುನಾವಣೆ ನಡೆದ ಸಂದರ್ಭದಲ್ಲಿ ಮೂರ್ನಾಲ್ಕು ಮಂದಿ ಪತ್ರಕರ್ತರು ಆಯ್ಕೆಯಾಗಿದ್ದರು.ಅವರುಗಳಲ್ಲಿ ಸುಧೀರ್ಘ 20 ವರ್ಷಗಳ ಕಾಲದಿಂದಲೂ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಧಾತ ಅನಿಲ್ ಗೆ…