ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ವತಿಯಿಂದ Environment protection ಯೋಜನೆ ಜಾರಿ…
2021-2022 ರ ಸಾಲಿಗೆ ರಿವರ್ ಸೈಡ್ ಕ್ಲಬ್ಬಿನ ನೂತನ ಅಧ್ಯಕ್ಷರಾಗಿ ರೊ, ಎಸ್ ,ಪಿ ಶಂಕರ್ , ಕಾರ್ಯದರ್ಶಿಯಾಗಿ ರೊ, ಎಂ ಆರ್ ಬಸವರಾಜ್, ಹಾಗೂ ಜೋನ್ 10 ರ ಸಹಾಯಕ ಗವರ್ನರ್ ಆಗಿ ರೊ ,ಎಂ, ಪಿ ಆನಂದಮೂರ್ತಿ ಮತ್ತು…
voice of society
2021-2022 ರ ಸಾಲಿಗೆ ರಿವರ್ ಸೈಡ್ ಕ್ಲಬ್ಬಿನ ನೂತನ ಅಧ್ಯಕ್ಷರಾಗಿ ರೊ, ಎಸ್ ,ಪಿ ಶಂಕರ್ , ಕಾರ್ಯದರ್ಶಿಯಾಗಿ ರೊ, ಎಂ ಆರ್ ಬಸವರಾಜ್, ಹಾಗೂ ಜೋನ್ 10 ರ ಸಹಾಯಕ ಗವರ್ನರ್ ಆಗಿ ರೊ ,ಎಂ, ಪಿ ಆನಂದಮೂರ್ತಿ ಮತ್ತು…
ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಪ್ರವೀಣ್ ಸೂದ್ ಅವರು ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದಾರೆ . ಹಾಗೂ ಡಿಜಿ ಅವರು ಇನ್ನೂ 3 ದಿನಗಳವರೆಗೆ ಶಿವಮೊಗ್ಗದಲ್ಲಿ ತಂಗಲಿದ್ದಾರೆ. ಇಂದು ಮಧ್ಯಾಹ್ನ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ…
ಕೋವಿಡ್ ಸಾಂಕ್ರಾಮಿಕದ ವಿಷಮ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ 2021- 2022 ನೆ ಸಾಲಿನಿಂದ ಅನ್ವಯವಾಗುವಂತೆ ಕಾನೂನು ತಿದ್ದುಪಡಿ ಮೂಲಕ ಕರ್ನಾಟಕ ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಹಲವು ಪಟ್ಟು ಆಸ್ತಿ ತೆರಿಗೆ ಹೆಚ್ಚಿಸಿರುವುದನ್ನು ತೀರ್ವವಾಗಿ ಖಂಡಿಸಿದ್ದಾರೆ ಎಸ್ .ಆರ್. ದರ…
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಬಹುತೇಕ ರಾಜಕಾಲುವೆಗಳಲ್ಲಿ ಹೂಳು ತುಂಬಿರುವುದರಿಂದ ಸದ್ಯದಲ್ಲಿಯೇ ಮಳೆಗಾಲ ಆರಂಭವಾಗಲಿದ್ದು ರಾಜಕಾಲುವೆಗಳು ತುಂಬಿ ಬಡಾವಣೆಗಳಲ್ಲಿರುವ ಮನೆಗಳ ಒಳಗೆ ಕೊಳಚೆ ನೀರು ನುಗ್ಗಿ ಹಾನಿ ಉಂಟು ಮಾಡುವ ಸಾಧ್ಯತೆಗಳು ಹೆಚ್ಚಾಗಿದ್ದು ಹಾಗೂ ಮಾರಣಾಂತಿಕ ಸಾಂಕ್ರಾಮಿಕ ರೋಗ ರುಜಿನಿಗಳು ಹರಡುವುದರಿಂದ…
ದಿನಾಂಕ 10.07.2021 ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎ ಫ್ -5 ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ ಹತ್ತು ಗಂಟೆಯಿಂದ ಸಂಜೆ 6ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಲು…
ಇಂದು ಶಿಕಾರಿಪುರ ತಾಲ್ಲೂಕಿನ ಗ್ರಾಮ ಗ್ರಾಮಗಳಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ಅನ್ನು ವಿತರಣೆ ಮಾಡಲಾಯಿತು .ವರದಿ ಮಂಜುನಾಥಶೆಟ್ಟಿ ಶಿವಮೊಗ . ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153
ಇಂದು ಶಿಕಾರಿಪುರ ತಾಲ್ಲೂಕಿನ ಗ್ರಾಮಗಳಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ಅನ್ನು ವಿತರಣೆ ಮಾಡಲಾಯಿತು .ವರದಿ ಮಂಜುನಾಥಶೆಟ್ಟಿ ಶಿವಮೊಗ್ಗಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153
ಇಂದು ಮಾನ್ಯ ಆಯುಕ್ತರ ನೇತೃತ್ವದಲ್ಲಿ ಶಿವಮೊಗ್ಗದ ಗಾಂಧಿಬಜಾರ್ ಹಾಗೂ ನೆಹರು ರಸ್ತೆಯಲ್ಲಿ ಇರುವಂತಹ ಅಂಗಡಿಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ದಂಡ ವಿಧಿಸಿದ್ದಾರೆ ದಂಡದ ಮೊತ್ತ 4 ಸಾವಿರ .ವರದಿ ಮಂಜುನಾಥಶೆಟ್ಟಿ ಶಿವಮೊಗ ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ…
ಈ ದಿನ ದಿನಾಂಕ 8-7-2021 ರಂದು ಮಾನ್ಯ ಅಬಕಾರಿ ಉಪ ಆಯುಕ್ತರವರ ನಿರ್ದೇಶನದಂತೆ ಮಾಹಿತಿಯನ್ನು ಆಧರಿಸಿ ಮಾನ್ಯ ಅಬಕಾರಿ ಉಪಾಧೀಕ್ಷಕರು ಸಾಗರ ಉಪ ವಿಬಾಗ ರವರ ನೇತೃತ್ವದಲ್ಲಿ ಸಾಗರ ಉಪ ವಿಬಾಗದ ಸಿಬ್ಬಂದಿಗಳು ಮತ್ತು ಸೊರಬ ವಲಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ…
ಇಂದು ಶಿವಮೊಗ್ಗ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಶಾಸಕರಾದ ಕೆ ಬಿ ಪ್ರಸನ್ನಕುಮಾರ್ ಅವರು ಶಿಕ್ಷಣ ಇಲಾಖೆಯಿಂದ ಎಸೆಸೆಲ್ಸಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ಎಲ್ಲಾ ವಿದ್ಯಾರ್ಥಿಗಳಿಗೂ ನೀಡಿದ್ದು ಇದರಲ್ಲಿ ಪಿಇಎಸ್ ಕಾಲೇಜಿನ ಜಾಹೀರಾತನ್ನು ಈ ಪ್ರಶ್ನೆ ಪತ್ರಿಕ ಹಿಂಭಾಗದಲ್ಲಿ ನೀಡಿದ್ದು…