45 ವರ್ಷದ ಮೇಲ್ಪಟ್ಟವರಿಗೆ ನೀಡುತ್ತಿದ್ದ ಲಸಿಕೆಯನ್ನು ನಿಲ್ಲಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ…
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ರವರ ನೇತೃತ್ವದಲ್ಲಿ,ಪ್ರಾಥಮಿಕ ಕೇಂದ್ರಗಳಲ್ಲಿ ಇದುವರೆಗೂ ನೀಡುತ್ತಿದ್ದ 45 ವರ್ಷದ ಮೇಲ್ಪಟ್ಟವರಿಗೆ ನೀಡುತ್ತಿದ್ದ ಲಸಿಕೆಯನ್ನು ನಿಲ್ಲಿಸಿರುವುದನ್ನು ಖಂಡಿಸಿ DHO ಆಫೀಸ್ ಮುಂಬಾಗ ಪ್ರತಿಭಟನೆ ನಡೆಸಿದರು.ಎಲ್ಲಾ ವಯೋಮಾನದವರಿಗೂ ಪ್ರತಿನಿತ್ಯವೂ ಲಸಿಕೆ ನೀಡಬೇಕೆಂದು ಒತ್ತಾಯಿಸಿದರು. ಇಷ್ಟರಲ್ಲಿ…