Day: September 2, 2021

ಸಹ್ಯಾದ್ರಿ ಕಾಲೇಜ್ ಒಳಗೆ ವಿದ್ಯಾರ್ಥಿಗಳಿಂದ ಪ್ರತಿಭಟನೆ…

ಸಹ್ಯಾದ್ರಿ ಕಾಲೇಜಿಗೆ ಒಂದು ಕಾರ್ಯಕ್ರಮದ ನಿಮಿತ್ತ ಬಂದಿದ್ದಂತಹ ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ಸಹ್ಯಾದ್ರಿ ಕ್ಯಾಂಪಸ್ ಉಳಿಸಿ ಹೋರಾಟ ವೇದಿಕೆ ವಿದ್ಯಾರ್ಥಿಗಳು ಘೇರಾವ್ ಮಾಡಿದರು.ಉಪಕುಲಪತಿಗೆ ಧಿಕ್ಕಾರ ಕೂಗಿ ಕ್ಯಾಂಪಸ್ ನಿಂದ ಖೇಲೋ ಇಂಡಿಯಾ ಯೋಜನೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಲಾಯಿತು.ಕೊನೆಗೆ ವಿದ್ಯಾರ್ಥಿಗಳ ಯಾವ ಪ್ರಶ್ನೆಗಳಿಗೂ ಉತ್ತರಿಸದೆ…