Day: August 31, 2022

ಸ್ನಾತಕೋತ್ತರ ಸಂಶೋಧನಾ ಸಮ್ಮೇಳನ…

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಇರುವಕ್ಕಿ ಕ್ಯಾಂಪಸ್ ನಲ್ಲಿ ಸ್ನಾತಕೊತ್ತರ ಸಂಶೋಧನಾ ಸಮ್ಮೇಳನ-2022″ ಸೆಪ್ಟಂಬರ್ 2 ಮಧ್ಯಾಹ್ನ 2.30ಕ್ಕೆ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಡಾ.ಎಸ್.ರಾಜೇಂದ್ರ ಪ್ರಸಾದ್ ಉಪಕುಲಪತಿಗಳು ಯುಎಎಸ್ ಬೆಂಗಳೂರು ಉದ್ಘಾಟಿಸಲಿದ್ದು, ಡಾ.ಆರ.ಸಿ.ಜಗದೀಶ್ ಉಪಕಲಪತಿಗಳು ಕೆಎಸ್ಎನ್ಎಹೆಚ್ಎಸ್ ಶಿವಮೊಗ್ಗ…

ಅಗ್ನಿಪಥ್ ಯೋಜನೆ ನೇಮಕಾತಿ…

ಭಾರತೀಯ ಸೇನಾಪಡೆಗಳಿಗೆ ಅಗ್ನಿಪಥ್ ಯೋಜನೆಯ ಅನುಸಾರವಾಗಿ ಹಾವೇರಿ ಜಿಲ್ಲೆಯಲ್ಲಿ ಸೆಪ್ಟಂಬರ್ 1 ರಿಂದ 20 ರವರೆಗೆ ನೇಮಕಾತಿ ನಡೆಸಲಾಗುತ್ತದೆ. ಈ ಕುರಿತಾದ ಅಧಿಸೂಚನೆಯನ್ನು www.joinindianarmy.nic.in ವೆಬ್ ಸೈಟ್ ನಲ್ಲಿ ನೋಡಬಹುದು. ಶಿವಮೊಗ್ಗ ಜಿಲ್ಲೆಯ ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಪಾಲ್ಗೊಳ್ಳವಂತೆ ಅಪರಜಿಲ್ಲಾಧಿಕಾರಿಗಳು…