ಶರಾವತಿ ಮುಳುಗಡೆ ಸಂಸತ್ರಸ್ತರಿಗೆ ಮೊಸಳೆ ಕಣ್ಣೀರು ಸುರಿಸುವುದನ್ನು
ಬಿಜೆಪಿ ನಿಲ್ಲಿಸಬೇಕು-ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ…
ಶಿವಮೊಗ್ಗ: ಶರಾವತಿ ಮುಳುಗಡೆ ಸಂಸತ್ರಸ್ತರಿಗೆ ಮೊಸಳೆ ಕಣ್ಣೀರು ಸುರಿಸುವುದನ್ನುಬಿಜೆಪಿ ನಿಲ್ಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟಹೇಳಿದ್ದಾರೆ. ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಕೇವಲ 15-20 ದಿನಗಳಲ್ಲಿ ಬಗೆಹರಿಸುತ್ತೇವೆ ಎಂದುಮಾಜಿ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಮುಖಂಡರೆಲ್ಲಸಂತ್ರಸ್ತರತ್ತ ಮುಖ ಮಾಡಿದ್ದಾರೆ.…