ಅಹಿಂದ ಜಿಲ್ಲಾಧ್ಯಕ್ಷರಾಗಿ ಸಿ.ಎಸ್.ಚಂದ್ರ ಭೂಪಾಲ್…
ಕೆ.ಪಿ.ಸಿ.ಸಿ. ರಾಜ್ಯ ಸಂಯೋಜಕರು ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ. ಪ್ರಧಾನ ಕಾರ್ಯ ದರ್ಶಿ ಮತ್ತು ಆಡಳಿತ ಉಸ್ತುವಾರಿ ಗಳಾದಶ್ರೀ ಸಿ.ಎಸ್. ಚಂದ್ರಭೂಪಾಲ ಇವರನ್ನುಕರ್ನಾಟಕ ರಾಜ್ಯ”ಅಹಿಂದ” ಸಂಘಟನೆಯಶಿವಮೊಗ್ಗ ಜಿಲ್ಲೆಯ ಜಿಲ್ಲಾ ಅಧ್ಯಕ್ಷರನ್ನಾಗಿಕರ್ನಾಟಕ ರಾಜ್ಯ”ಅಹಿಂದ” ಸಂಘಟನೆಯರಾಜ್ಯಾಧ್ಯಕ್ಷರಾದ ಶ್ರೀ ಪ್ರಭುಲಿಂಗದೊಡ್ಡಿನಿರವರು ನೇಮಕ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿರುವ…