Day: February 21, 2026

ಪೊಲೀಸ್ ಮೋಹನ್ ನ ಟಾರ್ಚರ್ ಗೆ ಗೃಹಿಣಿ ಬಲಿ…

ಮಂಜುನಾಥ್ ಶೆಟ್ಟಿ… ಭದ್ರಾವತಿಯ ಸಿದ್ದಾಪುರದ ವಾಸಿ ಜಗದೀಶ್ ಕೆಎಸ್ಐಎಸ್ಎಫ್ ನಲ್ಲಿ ದಲಾಯತ್ ಆಗಿ ಕೆಲಸ ಮಾಡುತ್ತಿದ್ದಾತ. ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ನೆಮ್ಮದಿಯಾಗಿ ಜೀವನ ನಡೆಸುತ್ತಿದ್ದರು. ಆದರೆ ಅನುಕಂಪದ ಆಧಾರದ ಮೇಲೆ ಕೆಲಸಕ್ಕೆ ಸೇರಿದ್ದ ಆತ ಮದ್ಯದ ವ್ಯಸನ ಅಂಟಿಸಿಕೊಂಡಿದ್ದ. ಇದರಿಂದ…

ಗೋಪಾಲಗೌಡ ಮತ್ತು ಸ್ವಾಮಿ ವಿವೇಕಾನಂದ ಬಡಾವಣೆ ನಿವಾಸಿಗಳಿಂದ ಪಾಲಿಕೆ ಆಯುಕ್ತರಿಗೆ ಮನವಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆ ಹಾಗೂ ಸ್ವಾಮಿ ವಿವೇಕಾನಂದ ಬಡಾವಣೆಯು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣವಾದ ವಿಶಾಲ ಪ್ರದೇಶವನ್ನೊಳಗೊಂಡ ಪ್ರತಿಷ್ಠಿತ ಬಡಾವಣೆಯಾಗಿದ್ದು, ಸುಶಿಕ್ಷಿತರು ಹೆಚ್ಚಾಗಿ ವಾಸಿಸುವ ಬಡಾವಣೆಯಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಹಾನಗರ ಪಾಲಿಕೆಗೆ ಹಂಸ್ತಾಂತರವಾಗಿದ್ದು, ನಿರೀಕ್ಷಿತ ಮಟ್ಟದ ಅಭಿವೃದ್ಧಿಯಾಗಿರುವುದಿಲ್ಲ. ಆದ್ದರಿಂದ…

ಪ್ರಧಾನಿ ಮೋದಿಯನ್ನ ತಕ್ಷಣ ವಜಾ ಗೊಳಿಸಲು ಯುವ ಕಾಂಗ್ರೆಸ್ ಆಗ್ರಹ…

ಮಂಜುನಾಥ್ ಶೆಟ್ಟಿ… ದೇಶದ ಮಾನವನ್ನು ಹರಾಜಿಗಿಟ್ಟಿರುವ ಕಾಂಪ್ರಮೈಸ್ PM ನರೇಂದ್ರಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾ ಗೊಳಿಸಲು ಯುವ ಕಾಂಗ್ರೆಸ್ ಅಗ್ರಹ ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶದ ಮರ್ಯಾದೆಯನ್ನು ಕಳೆಯುತ್ತಿರುವ ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ವಜಾ ಗೊಳಿಸಲು ಆಗ್ರಹಿಸಿ ನಗರ…