Day: September 15, 2026

ಶಿವಮೊಗ್ಗದಲ್ಲಿ ಸೆ.18 ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ…

ಮಂಜುನಾಥ್ ಶೆಟ್ಟಿ… ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ಇವರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ದಿನಾಂಕ : 18-09-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಅಪೋಲೋ ಫಾರ್ಮಸಿ ಪ್ರೈ. ಲಿ.’ ಹಾಗೂ ‘ಮುತ್ತೂಟ್…

ತಿಲಕ್ ನಗರದ ತನು ಜ್ಯೂಸ್ ಸೆಂಟರ್ ನಲ್ಲಿ ಕೊಳೆತ ಹಣ್ಣುಗಳು ಪತ್ತೆ-ಜ್ಯೂಸ್ ಸೆಂಟರ್ ಸೀಜ್ ಮಾಡಿದ ಎಸಿ ಡಾ.ಮೈತ್ರಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ತಿಲಕ ನಗರದ ರಾಘವೇಂದ್ರ ಸ್ವಾಮಿ ಮಠದ ಎದುರಿನ ತನು ಜ್ಯೂಸ್ ಸೆಂಟರ್ ‌ನಲ್ಲಿ ಕೊಳೆತ ಹಣ್ಣುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜ್ಯೂಸ್ ಸೆಂಟರ್‌ನ್ನು ಸೀಜ್ ಮಾಡಿದ್ದಾರೆ. ಡಾ. ಮೈತ್ರಿ ನೇತೃತ್ವದಲ್ಲಿ ನಡೆದ ಆಹಾರ ಮಳಿಗೆಗಳ ತಪಾಸಣೆಯಲ್ಲಿ…

ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹ…

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪ್ರತಿ ಸೆಮಿಸ್ಟರ್‌ನ ಫಲಿತಾಂಶ ಪ್ರಕಟಣೆಯ ಸಂದರ್ಭದಲ್ಲಿ ಹಲವು ಸಮಸ್ಯೆಗಳನ್ನು ನಿರಂತರವಾಗಿ ಎದುರಿಸುತ್ತಿದ್ದಾರೆ. ಈ ಹಿಂದೆ ಇದೇ ವಿಚಾರವಾಗಿ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿ, ವಿದ್ಯಾರ್ಥಿಗಳ ಫಲಿತಾಂಶ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಆಗ್ರಹಿಸಲಾಗಿತ್ತು.…