ಭದ್ರಾವತಿ ನ್ಯೂಸ್…

ಭದ್ರಾವತಿಯಲ್ಲಿ ಆಕಸ್ಮಿಕ ಬೆಂಕಿಗೆ ಆಹುತಿಯಾಗಿದ್ದ ಮಂಜುನಾಥ ಸಾಮಿಲ್ ಗೆ ಮಾನ್ಯ ಜಿಲ್ಲಾಧಿಕಾರಿಗಳಾದ ಕೆ ಬಿ ಶಿವಕುಮಾರ್ ರವರು ಭದ್ರಾವತಿ ಶಾಸಕರಾದ ಬಿ ಕೆ ಸಂಗಮೇಶ್ ಹಾಗೂ ಭದ್ರಾವತಿ ತಹಶೀಲ್ದಾರರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಬೆಂಕಿಯ ಅನಾಹುತದ ಕುರಿತು ಪರಿಶೀಲನೆ ನೆಡೆಸಿದರು.

ಈ ಸಂದರ್ಭದಲ್ಲಿ ಸಾಮಿಲ್ ಮಾಲೀಕರು ಕಾಂಗ್ರೆಸ್ ಮುಖಂಡರು ಗಣೇಶ್ ಸ್ಥಳೀಯರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…