ತೀರ್ಥಹಳ್ಳಿಯಲ್ಲಿ ಇಂದು ಅಂಚೆ ನೌಕರರಿಗೆ ಲಸಿಕಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು .ಹಾಗಾಗಿ ಬೆಳಿಗ್ಗೆಯಿಂದಲೇ ಅಂಚೆ ನೌಕರರು ಅಂಚೆ ಕಚೇರಿಯಲ್ಲಿ ಉಪಸ್ಥಿತರಿದ್ದರು. ಈ ಎಲ್ಲ ನೌಕರರಿಗೆ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ ಅವರು ಸ್ವತಃ ಇಂದಿರಾ ಕ್ಯಾಂಟೀನ್ ನಲ್ಲಿ ತಯಾರಿಸಿದ ಉಪಹಾರವನ್ನು ಬಡಿಸಿದರು. ಈ ಸಂದರ್ಭದಲ್ಲಿ ಮುಡುಬಾ ರಾಘವೇಂದ್ರ ಅಮರನಾಥ್ ಶೆಟ್ಟಿ ಮುಂತಾದ ಮುಖಂಡರು ಉಪಸ್ಥಿತರಿದ್ದರು.


ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ