ಸಾಗರ ನ್ಯೂಸ್…

ಸಾಗರದ ದೇವರಾಜ ಅರಸು ಭವನದಲ್ಲಿ, 60 ವರ್ಷ ಮೇಲ್ಪಟ್ಟವರಿಗೆ “ಬೂಸ್ಟರ್ ಡೋಸ್ ವ್ಯಾಕ್ಸಿನ್” ನೀಡುವ ಮೂಲಕ ಶಾಸಕರಾದ ಹರತಾಳು ಹಾಲಪ್ಪ ಅಭಿಯಾನಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ದೇಶಿಸಿ ಶಾಸಕರು ಮಾತನಾಡಿದರು. ಸಂದರ್ಭದಲ್ಲಿ ತಹಶೀಲ್ದಾರ್ ರು, THO, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಮತ್ತಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…