ಶಿವಮೊಗ್ಗ: ನಗರದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀಲಕ್ಷ್ಮಿ ವೆಂಕಟರಮಣ ದೇವಮಂದಿರದಲ್ಲಿ ಜನವರಿ 13 ರಂದು ವೈಕುಂಠ ಏಕಾದಶಿ ಪ್ರಯುಕ್ತ ದೇವರಿಗೆ ಹೂವಿನ ವಿಶೇಷ ಅಲಂಕಾರವಿದ್ದು, ಬೆಳಗ್ಗೆ 6 ಗಂಟೆಯಿಂದ ರಾತ್ರಿ 8.30 ರವರೆಗೆ ದೇವಮಂದಿರದ ಬಾಗಿಲು ತೆರೆದಿರುತ್ತದೆ.

ಭಕ್ತಾದಿಗಳು ಸೇವಾ ರೂಪದಲ್ಲಿ ಲಡ್ಡು, ಹೂವು, ತುಳಸಿ ಅರ್ಚನೆ ಸೇವೆಯಲ್ಲಿ ಪಾಲ್ಗೊಳ್ಳಬಹುದೆಂದು ದೇವಾಲಯಸ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…