ಶಿವಮೊಗ್ಗ ತಾಲೂಕಿನ ಬಿದರೆ ಗ್ರಾಮದಲ್ಲಿ ಜಲ ಜೀವನ ಅಭಿಯಾನ ಯೋಜನೆಯಡಿ ಗ್ರಾಮದ ಪ್ರತಿ ಮನೆಗೆ ಕುಡಿಯುವ ನೀರಿನ ನಳ(ನಲ್ಲಿ) ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀ ಮತಿ, ಉಪಾಧ್ಯಕ್ಷ ತುಳಸಿ ಸಂಪತ್, ಸದಸ್ಯರಾದ ಮನುದಿಪ್, ರಂಗನಾಥ್ ನಾಗರಾಜಪ್ಪ ದೊರೆಸ್ವಾಮಿ ಮೀನಾಕುಮಾರಿ ಪುಷ್ಪ ಹಾಗೂ ತಾಲೂಕು ಪ್ರಧಾನ ಕಾರ್ಯದರ್ಶಿ ಗೋಪಾಲ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀಧರ್, ಜಗದೀಶ್, ಸಂಪತ್ ಹಾಗೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…