ಅಶೋಕನಗರದ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್‍ನ ಮನು ಅವರ ನೇತೃತ್ವದಲ್ಲಿ ಮಂಗಳಮುಖಿಯರಿಗೆ ಆಹಾರದ ಕಿಟ್‍ಗಳನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿತರಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯ ಹೆಚ್.ಸಿ. ಯೋಗೀಶ್, ಮಾಜಿ ಸ್ಬೂಡಾ ಅಧ್ಯಕ್ಷ ಎನ್. ರಮೇಶ್, ಭದ್ರಾವತಿ ಯುವ ಮುಖಂಡ ಗಣೇಶ್, ಪ್ರಮುಖರಾದ ಜಿ. ಪಲ್ಲವಿ, ವಿಜಯ್ (ದನಿ), ಮಧುಸೂದನ್, ಕೆ. ಚೇತನ್, ಹನುಮಂತ, ಮೊಹಮ್ಮದ್ ನಿಹಾಲ್, ಮೊಹಮ್ಮದ್ ಆರೀಫ್‍ವುಲ್ಲಾ, ಬಾಲಾಜಿ, ಗಿರೀಶ್ ರೈ, ಮನು, ವಿಜಯ್, ವಿನಯ್, ರವಿ, ಆಕಾಶ್, ಅಬ್ದುಲ್ಲಾ, ಮಂಜು, ಚಂದೋಜಿ ಸೇರಿದಂತೆ ಹಲವರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ