ಎಚ್ಎಸ್ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ಈ ದಿನ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಬಿ ರಂಗಪ್ಪ ರವರು ಧ್ವಜಾರೋಹಣವನ್ನು ಮಾಡಿ ಗಣರಾಜ್ಯೋತ್ಸವದ ಸಂದೇಶವನ್ನು ಎಲ್ಲರಿಗೂ ವಿವರಿಸಿದರು. ಈ ಸಂದರ್ಭದಲ್ಲಿ ಮಾನ್ಯ ಪ್ರಧಾನ ಮಂತ್ರಿಯವರ ಆಶಯದಂತೆ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಸಾಮೂಹಿಕವಾಗಿ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ವರದಿ ಮಂಜುನಾಥ್ ಶೆಟ್ಟಿ…