ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಲಾರಿಯು ಮಾಚೇನಹಳ್ಳಿ ಬಳಿ ಡಿವೈಡರ್ ನ ಹಾರಿ ಬಂದು ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರಿಗೆ ಲಾರಿಯು ಡಿಕ್ಕಿ ಹೊಡೆದಿದೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತರ ಭದ್ರಾವತಿ ಪೇಪರ್ ಟೌನ್ ನಿವಾಸಿಗಳಾದ ರಾಮಚಂದ್ರ ಮತ್ತು ಶಣ್ಮುಖ ಎಂದು ಗುರುತಿಸಲಾಗಿದೆ. ಭದ್ರಾವತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ ಮಂಜುನಾಥ್ ಶೆಟ್ಟಿ…