ಇಂದು ಬೆಳಿಗ್ಗೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವರು ಕೆಪಿಸಿಸಿ ವಕ್ತಾರ ರಾದ ಶ್ರೀಮಾನ್ ಕಿಮ್ಮನೆ ರತ್ನಾಕರ್ ಅವರು ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಯುವ ಘಟಕದ ಅಧ್ಯಕ್ಷರಾದ ಶ್ರೀನಿವಾಸ್ ಅವರು ಮೊದಲಿಗೆ ನಿದಿಗೆ ಹೋಬಳಿಯ ಗಾಜನೂರು ಕ್ಯಾಂಪಿನಲ್ಲಿ ಮನೆ ಮನೆಗಳಿಗೆ ತರಕಾರಿ ವಿತರಣೆ ಮತ್ತು ಇಂದಿರಾ ಕ್ಯಾಂಟೀನ್ ನಲ್ಲಿ ಮಧ್ಯಾಹ್ನದ ಊಟ ನೀಡುವುದರೊಂದಿಗೆ ತೊಡಗಿಸಿಕೊಂಡರು.

ಜೊತೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುಡುಬ ರಾಘವೇಂದ್ರ ಕೆಸ್ತೂರ್ ಮಂಜುನಾಥ್ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಅಮರನಾಥ ಶೆಟ್ಟಿ ರಾಘವೇಂದ್ರಮತ್ತು ಜಿಲ್ಲಾ ಪಂ ಸದಸ್ಯರುಗಳು ತಾಲೂಕ್ ಪಂಚಾಯತ್ ಸದಸ್ಯರುಗಳು ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ ಸದಸ್ಯರುಗಳು ವಿವಿಧ ಸಂಘಟನೆಗಳ ಮುಖಂಡರುಗಳು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153