ಶಿವಮೊಗ್ಗ: ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಆತ್ಮ ನಿರ್ಭರ ಅರ್ಥವ್ಯವಸ್ಥೆ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಪ್ರಮುಖರಾದ ಗಿರೀಶ್ ಪಟೇಲ್, ಪದ್ಮನಾಭ ಭಟ್, ಮೇಯರ್ ಸುನಿತಾ ಅಣ್ಣಪ್ಪ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಸೂಡಾ ಅಧ್ಯಕ್ಷ ನಾಗರಾಜ್, ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಅನಿತಾ ರವಿಶಂಕರ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…