ಶಿಕಾರಿಪುರದ ಮಂಗಲ ಭವನದಲ್ಲಿ ಸೇವಾ ಭಾರತಿ ಕರ್ನಾಟಕ ಮತ್ತು ಪ್ರೇರಣಾ ಎಜುಕೇಷನ್ ಟ್ರಸ್ಟ್ ಇವರ ವತಿಯಿಂದ ಕೆುಾರೋನಾ ವಾರಿಯರ್ಸ್ ಮತ್ತು ಸಂಕಷ್ಟದಲ್ಲಿರುವವರಿಗೆ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕಿಟ್ ವಿತರಿಸಿದ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು,ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಟಿ ಡಿ ಮೇಘರಾಜ್,ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಗುರುಮೂರ್ತಿ,ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಚನ್ನವೀರಪ್ಪ, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಶ್ರೀ ರೇವಣಪ್ಪ,ಸಂಘ ಪರಿವಾರದ ಪ್ರಮುಖರಾದ ಶ್ರೀ ಎಸ್ ಬಿ ಮಠದ, ಪ್ರೇರಣಾ ಎಜುಕೇಷನ್ ಟ್ರಸ್ಟ್ ನಿರ್ದೇಶಕರಾದ ಶ್ರೀಮತಿ ತೇಜಸ್ವಿ ರಾಘವೇಂದ್ರ, KHF ಅಧ್ಯಕ್ಷರಾದ ಶ್ರೀ ಬಿ ಡಿ ಭೂಕಾಂತ್,ನಗರ ಬಿಜೆಪಿ ಅಧ್ಯಕ್ಷರಾದ TS ಮೋಹನ್,ತಾಲ್ಲೂಕಿನ ಬಿಜೆಪಿ ಅಧ್ಯಕ್ಷರಾದ ಶ್ರೀ ವೀರೇಂದ್ರ ಪಾಟೀಲ್,ಪ್ರಧಾನ ಕಾರ್ಯದರ್ಶಿ ಶ್ರೀ ಸಿದ್ಧಲಿಂಗಪ್ಪ ನಿಂಬೆಗುಂದಿ,ಕೆಪಿಟಿಸಿಎಲ್ ನಿರ್ದೇಶಕರಾದ ಶ್ರೀ ರಾಮ ನಾಯ್ಕ,ಕೈಗಾರಿಕಾ ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಶ್ರೀಮತಿ ಗಾಯತ್ರಿ ಮಲ್ಲಪ್ಪ,ಸೇರಿದಂತೆ ಇನ್ನಿತರ ಪ್ರಮುಖರು ಈ ಸಂದರ್ಭದಲ್ಲಿದ್ದರು

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ