ಶಿವಮೊಗ್ಗ: ಜಯನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ ಮಾದಪ್ಪ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಗೌರವಾಧ್ಯಕ್ಷ ಎಂ.ಎಸ್. ಸಿದ್ದಪ್ಪ, ರವರಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಹೆಚ್.ಎನ್. ಪ್ರಭು, ನಾಗರಾಜ್, ಶ್ರೀಮತಿ ಸರಪತಿ, ನಜರುಲ್ಲಾ  ಮಲ್ಲಿಕಾರ್ಜುನ, ಮಹಾಲಿಂಗಪ್ಪ, ವೆಂಕಟಪ್ಪ ಮೊದಲಾದವರು ಹೂಗುಚ್ಛ ನೀಡಿ ಸ್ವಾಗತಿಸಿ ಅಭಿನಂದಿಸಿದರು.

ವರದಿ ಮಂಜುನಾಥ್ ಶೆಟ್ಟಿ…