ಇಂದು ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಚಿನ್ಮನೆ ಗ್ರಾಮದ ಶ್ರೀ ಅಂಗಡಿಯಮ್ಮ ದೇವಿಯ ನೂತನ ದೇವಸ್ಥಾನ ಪ್ರವೇಶ ಶ್ರೀ ದೇವಿಯ ಪ್ರತಿಷ್ಠಾಪನೆ ಮತ್ತು ಗೋಪುರ ಕಳಸಾರೋಹಣ ಮುಖ್ಯದ್ವಾರ ಬಾಗಿಲು ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ . ಉದ್ಘಾಟಿಸಿದರು.ಸಮಾರಂಭದಲ್ಲಿ ಭಾಗವಹಿಸಿ ಶ್ರೀ ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳ ಕೃಪಾರ್ಶಿವಾದ ಪಡೆದರು.

ಈ ಸಂದರ್ಭದಲ್ಲಿ ತಮ್ಮಡಿಹಳ್ಳಿ ನಾಗರಾಜ್, ಲಕ್ಷೀಕಾಂತ್ ಶೆಟ್ಟಿ, ಸುಡೂರು ಸುಧಾಕರ್, ಸಿಂಗನಹಳ್ಳಿ ಸುರೇಶ್, ಮೋಹನ್ ರೈಲ್ವೆ ಸಲಹಾ ಸಮಿತಿ ಸದಸ್ಯರು, ರವರುಗಳು ಪಕ್ಷದ ಪ್ರಮುಖರು ಕಾರ್ಯಕರ್ತರುಗಳು ಹಾಜರಿದ್ದರು.

ವರದಿ ಮಂಜುನಾಥ್ ಶೆಟ್ಟಿ…