ಸುರಪುರ ನ್ಯೂಸ್…

ಸುರಪುರ ತಾಲೂಕ ದೇವಿಕೇರಾ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ತಾಲೂಕ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂಯೋಗದೂಂದಿಗೆ ಸ್ತ್ರೀ ಶಕ್ತಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರಿಗೆ ದೌರ್ಜನ್ಯ ಮುಕ್ತ ಕಾರ್ಯಗಾರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಚಾರಕಿಯಾದ ಜಯಶ್ರೀ ಬಿರದಾರ ಉಧ್ಘಾಟಿಸುವ ಮೂಲಕ ಕಾರ್ಯಗಾರ ತರಬೇತಯನ್ನ ಕೂಟ್ಟರು.

ಮುಂದಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲೂ ಮುಂಚೂಣಿಯಲ್ಲಿರಬೇಕು ಎಂದು ಜಯಶ್ರೀ ಹೇಳಿದರು.ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಅಂಗನವಾಡಿ ಕಾರ್ಯ ಕರ್ತರು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ…