ಶಿವಮೊಗ್ಗ ನಗರಕ್ಕೆ ಇಂದು ಆಗಮಿಸಿದ ಕೆಪಿಸಿಸಿಯ ಕಾರ್ಯಾಧ್ಯಕ್ಷರು ಮಾಜಿ ಸಚಿವರಾದ ಸತೀಶ ಜಾರಕಿಹೊಳಿ ರವರನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್ , ಉಪಾಧ್ಯಕ್ಷರಾದ ಎನ್ ರಮೇಶ್ , ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕೆ ರಂಗನಾಥ , ಹೆಚ್.ಸಿ. ಯೋಗೀಶ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ , ಶಿವಮೊಗ್ಗ ನಗರ ಯುವ ಅಧ್ಯಕ್ಷ ಬಿ ಲೋಕೇಶ್ , ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ಇ.ಟಿ. ನಿತಿನ್, ಯುವ ಕಾಂಗ್ರೆಸ್ನ ಪದಾಧಿಕಾರಿಗಳಾದ ಎಂ ರಾಕೇಶ್ ,ಕೆ. ಎಲ್. ಪವನ್, ಶ್ರೀನಿವಾಸ , ವೆಂಕಟೇಶ , ಎಸ್ ದರ್ಶನ್ ಶಾಮ್, ದರ್ಶನ್ ರಾವ್ ಇತರರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…