ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್.ಈಶ್ವರಪ್ಪನವರ ಜನ್ಮ ದಿನಾಚರಣೆ ಪ್ರಯುಕ್ತ ಅವರ ಅಭಿಮಾನಿ ಬಳಗದವರು ಸಸಿ ನೆಡುವಿಕೆ.ಅನ್ನದಾನ.ಹಾಗು ಬಡವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಂತೆ ಶುಭಮಂಗಳ ಸಮುದಾಯ ಭವನದಲ್ಲಿ ಕಿಟ್ ವಿತರಣೆ ನಡೆಯಿತು…ಕಾರ್ಯಕ್ರಮದಲ್ಲಿ ಬಿ.ಜೆ.ಪಿ ಯುವ ನಾಯಕ ಕೆ.ಈ.ಕಾಂತೇಶ್. ಸೂಡಾದ್ಯಕ್ಷ ಜ್ಯೋತಿ ಪ್ರಕಾಶ್‌ ಸೇರಿದಂತೆ ಹಲವರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153