
ಮೆಗ್ಗಾನ್ ಜಿಲ್ಲಾ ಬೋಧನಾ ಆಸ್ಪತ್ರೆ ಅಧಿಕಾರಿ ಹಾಗೂ ನೌಕರರ ವತಿಯಿಂದ ಮೆಗ್ಗಾನ್ ಕಪ್-ಕ್ರಿಕೆಟ್ ಪಂದ್ಯಾವಳಿಯನ್ನು ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರು ಉದ್ಘಾಟಿಸಿದರು.



ಉದ್ದೇಶ ಬಾಲ ವಿಶ್ವ ಕ್ಯಾನ್ಸರ್ ದಿನಾಚರಣೆಯ ನೆನಪಿನಾರ್ಥ ಹಾಗೂ ಸ್ವಯಂಪ್ರೇರಿತ ನೇತ್ರದಾನ ನೊಂದಣಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸದಸ್ಯರಾದ ಶ್ರೀ ದಿವಾಕರ್ ಶೆಟ್ಟಿ, ಜಂಗಲ್ ರಿಸಾರ್ಟ್ ನಿರ್ದೇಶಕರಾದ ರಾಜೇಶ್ ಕಾಮತ್, ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ಮೋಹನ್ ಕುಮಾರ್, ಜಿಲ್ಲಾ ವೈದ್ಯಕೀಯ ಅಧೀಕ್ಷಕ ಶ್ರೀಧರ್ ಜಿಲ್ಲಾ ಸರ್ಜನ್ ಡಾ. ಸಿದ್ದನಗೌಡ ಪಾಟೀಲ್, ಮ.ಸ. ನಂಜುಂಡಸ್ವಾಮಿ,ಆರೋಗ್ಯ ಇಲಾಖಾ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಶಾಂತರಾಜು, ಫಾರ್ಮಸಿಸ್ಟ್ ಸಂಘದ ರಾಜ್ಯಾಧ್ಯಕ್ಷರಾದ ಪ್ರಭಾಕರ್, ಜಿಲ್ಲಾ ಉಪಾಧ್ಯಕ್ಷರಾದ ಶಶಿಕುಮಾರ್ ಜಂಟಿ ಕಾರ್ಯದರ್ಶಿಗಳಾದ ಲಕ್ಷ್ಮಣ್ ರವರು, ಮೆಗ್ಗಾನ್ ಆಸ್ಪತ್ರೆಯ ಅಧಿಕಾರಿಗಳಾದ ನರಸಿಂಹ,ಶ್ರೀಮತಿ ಕಾತುಂಬಿ ಸಾಬ್, ವಂದನಾ,ರಾಜಮ್ಮ,ಸ
ುಮತಿ, ಲೀಲಾ ಉಪಸ್ಥಿತರಿದ್ದರು.