ಶಿವಮೊಗ್ಗ: ನಗರದ ಬಿಬಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮಿ ನಾರಾಯಣ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿರುವ ಭೋಜನ ಶಾಲೆ ಉದ್ಘಾಟನೆಯನ್ನು ಸಚಿವ ಕೆ.ಎಸ್. ಈಶ್ವರಪ್ಪ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಆಯನೂರು ಮಂಜುನಾಥ್, ಡಿ.ಎಸ್. ಅರುಣ್., ಆರ್.ಎಸ್.ಎಸ್. ಪ್ರಮುಖ ಪಟ್ಟಾಭಿರಾಂ, ಜಯಲಕ್ಷ್ಮಿ ಈಶ್ವರಪ್ಪ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…