ಶಿವಮೊಗ್ಗ: ನಗರದ ಕೋಟೆ ಸೀತಾರಾಮಾಂಜನೇಯಸ್ವಾಮಿ ದೇವಾಲಯ ಸಮಿತಿಯಿಂದ ಇಂದು ವೈಭವದ ರಥೋತ್ಸವ ನಡೆಸಲಾಯಿತು.

ಅಪಾರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್, ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ದಿವಕರ್ ಶೆಟ್ಟಿ ,ಪಾಲಿಕೆ ಸದಸ್ಯ ಪ್ರಭು ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…