ಶಿವಮೊಗ್ಗ ಸೇರಿದಂತೆ 8ಜಿಲ್ಲೆಗಳಲ್ಲಿ ಕರೋನ ಪ್ರಕರಣಗಳು ಇಳಿಕೆಯಾಗದೆ ಇರುವುದರಿಂದ ಸಿಎಂ ಯಡಿಯೂರಪ್ಪನವರು ಲಾಕ್ ಡೌನ್ ಮುಂದುವರಿಸಲು ಸೂಚನೆ ನೀಡಿದ್ದಾರೆ . ಅಲ್ಲದೆ ಲಾಕ್ ಡೌನ್ ನಂತರ ಅದರ ಅನ್ ಲಾಕ್ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಈ ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಬೇಕು. ಇಡೀ ರಾಜ್ಯವೇ ಅನ್ಲಾಕ್ ಆಗುತ್ತಿದ್ದರೂ ಈ 8ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಯಲು ಕಾರಣ ಸೋಂಕು ನಿಯಂತ್ರಣಕ್ಕೆ ಬರದೆ ಇರುವುದು. ಆದ್ದರಿಂದ ಈ ಎಲ್ಲ 8ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿದೆ.


ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153