ಇಂದು ಮಾನ್ಯ ಮುಖ್ಯಮಂತ್ರಿಗಳು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಗ್ಗೆ ಡಿಬಿಟಿ ಆ್ಯಪ್ ನ್ನು ಬಿಡುಗಡೆಗೊಳಿಸಿದರು. ಎಲ್ಲಾ ಯೋಜನೆಗಳ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆಗೆ ಮಾಡುವ ಆ್ಯಪ್ ಇದು . ಈ ಆ್ಯಪ್ ನಲ್ಲಿ ನೀವು ಮಾಡಬೇಕಾದ್ದಿಷ್ಟೆ ಪ್ಲೇಸ್ಟೋರ್ ನಲ್ಲಿ ಆ್ಯಪ್ ಡೌನ್ ಲೋಡ್ ಮಾಡಿ ಆಧಾರ್ ನೋಂದಾಯಿತ ಮೊಬೈಲ್ ನಂಬರ್ ರಿಂದ ರಿಜಿಸ್ಟರ್ ಮಾಡಿ . ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗುವ ಹಣದ ಪಾರದರ್ಶಕತೆಯನ್ನು ಹೆಚ್ಚಿಸಲು ಈ ಆ್ಯಪ್ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.


ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153