ಶಿವಮೊಗ್ಗ ನಗರಾದ್ಯಂತ ದಿನಾಂಕ 21 ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ಮೊನ್ನೆ ರಾತ್ರಿ ಸೂಳೇ ಬೈಲಿನಲ್ಲಿ ನಡೆದ ಜಗಳದಲ್ಲಿ ಇಬ್ಬರ ಹತ್ಯೆಯಾಗಿತ್ತು ಮತ್ತು ನಿನ್ನೆ ರಾತ್ರಿ ನಡೆದ ಭಜರಂಗ ದಳ ಕಾರ್ಯಕರ್ತನ ಹತ್ಯೆ ಹಿನ್ನೆಲೆ ಮುಂಜಾಗ್ರತೆಯಾಗಿ ಜಿಲ್ಲಾಧಿಕಾರಿ ಈ ಕ್ರಮವನ್ನು ಕೈಗೊಂಡಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…