ಶಿವಮೊಗ್ಗ ನಗರದ ಪಾರ್ಕ್ ಬಡಾವಣೆಯಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ತಮಟೆ ಒಡೆದು ಪ್ರತಿಭಟನೆ ನಡೆಸಲಾಯಿತು . ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸುವಂತೆ ಈ ಮೂಲಕ ಅಗ್ರ ಮಾಡಲಾಯ್ತು. ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ರಾದ ಗಿರೀಶ್ ರವರು ಮಾತನಾಡಿದರು ವಿಡಿಯೋ ನೋಡಿ. ರಂಗನಾಥ್ ನಿಕಿಲ್ ಕಿರಣ್ ರೇಖಾ ರಂಗನಾಥ್ ಮುಂತಾದವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153