ಕರ್ನಾಟಕ ಸರ್ಕಾರದ ಗೃಹ ಮಂತ್ರಿಗಳಾದ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಭಜರಂಗದಳ ಕಾರ್ಯಕರ್ತರು ಹರ್ಷನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ಚೆಕ್ಕನ್ನು ಕುಟುಂಬಕ್ಕೆ ನೀಡಿದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ , ಅಪರಾಧಿಗಳಿಗೆ ಹೆಡೆಮುರಿ ಕಟ್ಟುತ್ತೇವೆ ಎಂದು ಹೇಳಿದರು. ನಿಮ್ಮ ಕುಟುಂಬದ ಜೊತೆ ನಾವು ಮತ್ತು ನಮ್ಮ ಸರ್ಕಾರ ಸದಾ ಸಹಕಾರ ನೀಡುತ್ತೇವೆ ಎಂದು ಹೇಳಿದರು.

ವರದಿ ಮಂಜುನಾಥ್ ಶೆಟ್ಟಿ…