ಇಂದು ನಗರಾಭಿವೃದ್ದಿ ಸಚಿವರಾದ ಬೈರತಿ ಬಸವರಾಜ್ ಅವರು ಶಿವಮೊಗ್ಗದಲ್ಲಿ ವಿವಿಧ ಭಾಗಗಳಲ್ಲಿ ಸ್ಮಾರ್ಟ್ ಸಿಟಿಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅವರ ಜತೆ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರಪ್ಪ ಹಾಗೂ ಮೇಯರ್ ಸುನೀತಾ ಅಣ್ಣಪ್ಪ , ಜ್ಯೋತಿಪ್ರಕಾಶ್ , ಚನ್ನಬಸಪ್ಪ ಹಾಗೂ ಜ್ಞಾನೇಶ್ವರ ಉಪಸ್ಥಿತರಿದ್ದರು
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ