ಶಿವಮೊಗ್ಗ ನಗರದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಶನಿವಾರದಿಂದ ಎಲ್ಲ ಶಾಲೆಕಾಲೇಜುಗಳು ಪುನರಾರಂಭ ಆಗಲಿದೆ ಎಂದು ಜಿಲ್ಲಾಧಿಕಾರಿ ಸೆಲ್ವಮಣಿ ಅವರು ತಿಳಿಸಿದ್ದಾರೆ

ವರದಿ ಮಂಜುನಾಥ್ ಶೆಟ್ಟಿ…