ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನಲೆಯಲ್ಲಿ ಇಂದು ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಎಸ್. ರುದ್ರೇಗೌಡ ರವರು ಹರ್ಷ ರವರ ಮನೆಗೆ ಭೇಟಿ ನೀಡಿ ಧನ ಸಹಾಯ ಮಾಡಿ, ಕುಟುಂಬಕ್ಕೆ ಧೈರ್ಯ ತುಂಬಿದರು.

ಕೈಗಾರಿಕ ಸಚಿವರಾದ ಶ್ರೀ ಮುರುಗೇಶ ನಿರಾಣಿರವರು ಸಂದರ್ಭದಲ್ಲಿ ಕುಟುಂಬದವರಿಗೆ ಸಾಂತ್ವನ ತಿಳಿಸುವಂತೆ ಶ್ರೀ ಎಸ್. ರುದ್ರೇಗೌಡ ಹೇಳಿ ಧನ ಸಹಾಯ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…