ಕೇಂದ್ರ ಸರ್ಕಾರದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಸತತವಾಗಿ ಪ್ರತಿಭಟನೆಗಳನ್ನು ಮಾಡುತ್ತಲೇ ಬಂದಿದೆ . ಅದರಂತೆ ಇಂದು ಕೂಡ ಆಯನೂರಿನ ಪೆಟ್ರೋಲ್ ಬಂಕ್ ನಲ್ಲಿ ಎತ್ತಿನಗಾಡಿ ಓಡಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ನಾಗರಾಜ್ ಬಿ.ಆರ್.ಬ್ಲಾಕ್ ಅಧ್ಯಕ್ಷ ರು, ಡಾಕ್ಟರ್ ಶ್ರೀನಿವಾಸ್ ಕರಿಯಣ್ಣ, ಪಲ್ಲವಿ, ಸೂಡೂರು ಶಿವಕುಮಾರ್, ತಿಪ್ಪೇಸ್ವಾಮಿ , ಉದಯ್ ಶೆಟ್ಟಿ , ನಿರಂಜನ್ ಗೌಡ , ರಫೀಕ್, ಗಂಗಾ ನಾಯ್ಕ ಹಾಗೂ ಮುಂತಾದವರು ಉಪಸ್ಥಿತರಿದ್ದರು.


ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153