ಶಿವಮೊಗ್ಗ: ನಗರದಲ್ಲಿ ಇಂದು ಆರ್.ಎ.ಎಫ್. ಪಡೆಯಿಂದ ಪಥ ಸಂಚಲನ ನಡೆಸಲಾಯಿತು.

ಕರ್ನಾಟಕ ವಿವಿಧ ಭಾಗದಿಂದ ಬಂದಿರುವ ಆರ್ ಎ ಎಫ್ ತಂಡವು ಶಿವಪ್ಪನಾಯಕ ವೃತ್ತದಿಂದ ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಡಿವೈಎಸ್ಪಿ ಪ್ರಶಾಂತ ಮನೋಳಿ ಸಹ ಪಥಸಂಚಲನದಲ್ಲಿ ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ…