ಬಿಜೆಪಿ ಶಿವಮೊಗ್ಗ ನಗರ ವತಿಯಿಂದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀಯುತ ಬಿ.ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಎನ್.ಕೆ.ಜಗದೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇ ಗೌಡ್ರು, ಅರುಣ್ ಡಿ.ಎಸ್, KSSIDC ಉಪಾಧ್ಯಕ್ಷರಾದ ಎಸ್.ದತ್ತಾತ್ರಿ, ಸೂಡಾ ಅಧ್ಯಕ್ಷರಾದ ಎನ್.ಜಿ.ನಾಗರಾಜ್, APMC ಅಧ್ಯಕ್ಷರಾದ ಜಗದೀಶ್, ಮಹಾನಗರ ಪಾಲಿಕೆಯ ಸದಸ್ಯರಾದ ಎಸ್. ಎನ್.ಚನ್ನಬಸಪ್ಪನವರು, ಜ್ಞಾನೇಶ್ವರ,ಪ್ರಧಾನ ಕಾರ್ಯದರ್ಶಿಗಳಾದ ಬಳ್ಳೇಕೆರೆ ಸಂತೋಷ್, ಪ್ರಮುಖರಾದ ಎಸ್.ಎಸ್.ಜ್ಯೋತಿ ಪ್ರಕಾಶ್, ರಾಜಶೇಖರ್, ಜಿಲ್ಲಾ ಬಿಜೆಪಿ ಖಜಾಂಚಿ ರಾಮಣ್ಣ ಮತ್ತಿತರೇ ಪ್ರಮುಖರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…