ಶಿವಮೊಗ್ಗ ನಗರದಲ್ಲಿ ನಾಳೆಯಿಂದ ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ರವರು ತಿಳಿಸಿದ್ದಾರೆ.

ನಗರದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆ 144 ಸೆಕ್ಷನ್ ಹಾಗೂ ಕರ್ಫ್ಯೂ ವಿಧಿಸಲಾಗಿತ್ತು, ಶಾಲಾ-ಕಾಲೇಜು ರಜೆ ಘೋಷಿಸಲಾಗಿತ್ತು. ನಾಳೆಯಿಂದ ಶಾಲಾ ಕಾಲೇಜು ಆರಂಭ ಎಂದು ತಿಳಿಸಿದರು.

ವರದಿ ಮಂಜುನಾಥ್ ಶೆಟ್ಟಿ…