ಭದ್ರಾವತಿ ನಗರದಲ್ಲಿ ಕಾಂಗ್ರೆಸ್ ನ ಶಾಸಕರಾದ ಬಿ ಕೆ ಸಂಗಮೇಶ್ ಅವರ ನೇತ್ರತ್ವದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿ ಕೆ ಸಂಗಮೇಶ್ ಅವರು ಜನರು ಕೋವಿಡ ನ ಸಂಕಷ್ಟಕ್ಕೆ ಸಿಲುಕಿರುವಾಗ ಕೇಂದ್ರ ಸರ್ಕಾರವು ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿದೆ ಅಲ್ಲದೆ ಗ್ಯಾಸ್ ಬೆಲೆ ಏರಿಸಿದೆ ಇದರಿಂದ ಜನಜೀವನ ದುಸ್ತರವಾಗಿದೆ. ಬೆಲೆ ಏರಿಕೆ ವಿರುದ್ಧದ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಸಿದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153