ಶಿವಮೊಗ್ಗ: ಹುಲಿ ಮತ್ತು ಸಿಂಹಧಾಮದಲ್ಲಿ  ನೆಹರು ಯುವ ಕೇಂದ್ರ ಹಾಗೂ ರಾಜ್ಯ ನಾಗರೀಕರ  ರಕ್ಷಣಾ ಸಮಿತಿ ವತಿಯಿಂದ ವಿಶ್ವ ವನ್ಯಜೀವಿಗಳ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನುಆರ್ ಎಫ್ ಒ  ನಾಗೇಶ್ ಬಳ್ಳಿಗೆರೆ ನೆರವೇರಿಸಿದರು.

ಈ ಸಂದರ್ಭದಲ್ಲಿ ವಿನಾಯಕ ಎಸ್ ಜಿ ಸಂಪನ್ಮೂಲ ವ್ಯಕ್ತಿಗಳು ಮತ್ತು  ಉಲ್ಲಾಸ ಜಿಲ್ಲಾ ಯುವ ಅಧಿಕಾರಿ ನೆಹರು ಯುವ ಕೇಂದ್ರ ಮತ್ತು  ರಾಘವೇಂದ್ರ ಪ್ರಧಾನ ಕಾರ್ಯದರ್ಶಿ ರಾಜ್ಯ ನಾಗರಿಕರ ರಕ್ಷಣಾ ಸಮಿತಿ
ರಮೇಶ್ ಉಪಾಧ್ಯಕ್ಷರು ರಾಜ್ಯ ನಾಗರಿಕರ ರಕ್ಷಣಾ ಸಮಿತಿ ಮತ್ತು ಹುಲಿ ಮತ್ತು ಸಿಂಹಧಾಮ ದ ವನ್ಯಜೀವಿ  ಶಿಕ್ಷಣ ಅಧಿಕಾರಿ ಸಮೀನಾ ಮತ್ತು ರಾಜ್ಯ ನಾಗರಿಕರ ರಕ್ಷಣಾ ಸಮಿತಿಯ ಸಂಸ್ಥಾಪಕ ಶಿವಮೊಗ್ಗ ವಿನೋದ್ ಸೇರಿದಂತೆ  ಗಾಜನೂರಿನ ನವೋದಯ ಶಾಲೆಯ ವಿದ್ಯಾರ್ಥಿಗಳು ಹಾಗೂ ಪಿಇಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು   ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…