ಶಿವಮೊಗ್ಗದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪನವರು ವಿವಿಧ ಕರಾಟೆ ಪಂದ್ಯಾವಳಿಗಳಲ್ಲಿ ವಿಜೇತರಾಗಿರುವ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ನ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಸಿಟಿ ಕರಾಟೆ ಅಸೋಸಿಯೇಷನ್ ನ ಅಧ್ಯಕ್ಷರಾದ ಶಿವಮೊಗ್ಗ ವಿನೋದ್ ಮತ್ತು ಸಿಟಿ ಕರಾಟೆ ಶಿಕ್ಷಣ ಪ್ರಮುಖರಾದ ರಾಘವೇಂದ್ರ ವೆಂಕಟೇಶ ಶ್ರೇಯಸ್ ಹರ್ಷಿತ್ ಸಾಗರ್ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…