ಸಾಗರ ನ್ಯೂಸ್…

ಉಕ್ರೇನ್ ನಿಂದ ತಾಯ್ನಾಡಿಗೆ ಆಗಮಿಸಿದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮನಿಷಾ,ಶಿಲ್ಪ ರವರನ್ನು ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಶಾಸಕರು,ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣರವರು ಆತ್ಮೀಯವಾಗಿ ಬರಮಾಡಿಕೊಂಡು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…