ಶಿಕಾರಿಪುರದ ಕಸಬಾದ (ಕಲ್ಲುವಡ್ಡುಹಳ್ಳ) ಏತ ನೀರಾವರಿ ಯೋಜನೆ ಕುಮದ್ವತಿ ನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ವೀಕ್ಷಿಸಿದ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರು,ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಉಪಸ್ಥಿತರಿದ್ದರು, ಈ ಏತ ನೀರಾವರಿ ಯೋಜನೆಯಿಂದ ಶಿಕಾರಿಪುರ ತಾಲ್ಲೂಕಿನ 25 ಗ್ರಾಮಗಳು ಮತ್ತು ಸೊರಬ ತಾಲ್ಲೂಕಿನ 06 ಗ್ರಾಮಗಳ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಲಿದ್ದು ಒಟ್ಟು 31 ಗ್ರಾಮಗಳಿಗೆ ಈ ಯೋಜನೆಗಳಿಂದ ಅನುಕೂಲವಾಗಲಿದೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ