ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಅಂಗವಾಗಿ ರಾಜ್ಯ ಮಟ್ಟದ
ಮಹಿಳಾ ಕಾಯಕ ಬಂಧುಗಳಿಗೆ
ಗೌರವ ಸಮರ್ಪಣೆ ಕಾರ್ಯಕ್ರಮವು
ಇಂದು ಬೆಂಗಳೂರಿನ ಕೆ ಜಿ ರಸ್ತೆಯಲ್ಲಿರುವ
ಆಯುಕ್ತಾಲಯದ ಕಚೇರಿಯ ಸಭಾಂಗಣದಲ್ಲಿ ನಡೆದ ಸಮಾರಂಭವನ್ನು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು
ಪಂಚಾಯತ್ ರಾಜ್ ಸಚಿವರಾದ
ಶ್ರೀ ಕೆ ಎಸ್ ಈಶ್ವರಪ್ಪರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ
ಕಾರ್ಯದರ್ಶಿ ಗಳಾದ ಶ್ರೀ ಎಲ್ ಕೆ ಅತೀಕ್. ಮತ್ತು ಆಯುಕ್ತರಾದ ಶ್ರೀಮತಿ ಶಿಲ್ಪಾ ನಾಗ್ ರವರು
ಹಾಗೂ ಶ್ರೀ ರೇವಣಪ್ಪರವರು, ಶ್ರೀ ಪ್ರಾಣೇಶ್ ರವರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಹಿಳಾ ಕಾಯಕ ಬಂಧುಗಳಿಗೆ ಗೌರವಿಸಲಾಯಿತು.

ವರದಿ ಮಂಜುನಾಥ್ ಶೆಟ್ಟಿ…