ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಜೇಮ್ಸ್ ಚಿತ್ರದ ಕಟ್ಔಟ್ ಬಂದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಅಭಿಮಾನಿಗಳ ಸಂಘದ ವತಿಯಿಂದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕಟೌಟ್ಗೆ ಹೂವಿನ ಅಲಂಕಾರ ಮಾಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾದ ಮಧುಸೂದನ್ ಹಾಗೂ ರಾಹುಲ್. ಮಾಂತೇಶ್. ಲಕ್ಷ್ಮಣ. ಸಂಜಯ್. ವಿಜಿ.ಮೋಹನ್.ಪುರುಷೋತ್ತಮ್. ಸಂದೀಪ್. ರೂಪೇಶ್ ಇದ್ದರು.

ವರದಿ ಮಂಜುನಾಥ್ ಶೆಟ್ಟಿ…