ತೀರ್ಥಹಳ್ಳಿಯಲ್ಲಿ ಮಂಜುನಾಥ ಗೌಡ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಏರಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಪೆಟ್ರೋಲ್ ಹಾಕಿಸಲು ಬಂದವರಿಗೆ ಸಿಹಿಯನ್ನು ಹಂಚಿ ವಾದ್ಯ ಬಾರಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ವಿಶ್ವನಾಥ್ ಶೆಟ್ಟಿ ಬಾಳೆಬೈಲು ರಾಘವೇಂದ್ರ ಶೆಟ್ಟಿ, ಕಡ್ತೂರು ದಿನೇಶ್, ಕೆಸ್ತೂರು ಮಂಜುನಾಥ್, ಮೇಲಿನಕುರುವಳ್ಳಿ ನಾಗರಾಜ್ ಮುಂತಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ