ಶಿವಮೊಗ್ಗ ನಗರದ ಬಸ್ ಸ್ಟ್ಯಾಂಡ್ ಮುಂಭಾಗದಲ್ಲಿ ಕುಂಚ ಕಲಾ ಸಂಘ ಶಿವಮೊಗ್ಗ ಯಿಂದ ರಸ್ತೆಯಲ್ಲಿ ಚಿತ್ರ ಬಿಡಿಸಿ ಕರೋನ ಜಾಗೃತಿ ಮೂಡಿಸಲಾಯಿತು . ಈ ಸಂದರ್ಭದಲ್ಲಿ ಶಿವಮೊಗ್ಗ ಕುಂಚ ಕಲಾ ಸಂಘದ ಜಿಲ್ಲಾಧ್ಯಕ್ಷರಾದ ಪಾಂಡುರಂಗ ಅಂತೋನಿ ನಾಗಭೂಷಣ್ ದಿನೇಶ್ ಸಿಂಗ್ ನಾಗರಾಜು ಮುಂತಾದ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ